ಉಡುಪಿ:ಮಾನವೀಯ ಮೌಲ್ಯಗಳೇ ವಿವೇಕಾನಂದರ ತತ್ವ : ಡಾ. ನಿಕೇತನ

ಉಡುಪಿ: ಶಾಂತಿ ಮತ್ತು ಪ್ರೀತಿಯ ಮೂಲಕ ಮಾನವ ಜನಾಂಗ ಉತ್ತಮ ದಾರಿಯೆಡೆಗೆ ಸಾಗಲು ಸಾಧ್ಯ. ಇದು ಎಲ್ಲಾ ಧರ್ಮಗಳ ಸಾರ ಎಂಬುದನ್ನು ಸ್ವಾಮಿ ವಿವೇಕಾನಂದರು ಪ್ರತಿಪಾದಿಸಿದ್ದಾರೆ. ಬಡವರು ಮತ್ತು ದೀನ ದಲಿತರ ಬಗ್ಗೆ ಅವರ ಚಿಂತನೆಗಳು ಗಮನ ಸೆಳೆಯುತ್ತವೆ. ಮಾನವೀಯ ಮೌಲ್ಯಗಳೇ ವಿವೇಕಾನಂದರು ಪ್ರತಿಪಾದಿಸಿದ ಮುಖ್ಯ ತತ್ವವಾಗಿದೆ. ಇದು ಜಾಗತಿಕ ಶಾಂತಿಗೆ ಕಾರಣವಾಗುತ್ತದೆ. ಈ ದೃಷ್ಟಿಯಿಂದ ವಿವೇಕಾನಂದರ ಚಿಂತನೆ ಹೆಚ್ಚು ಸಮಕಾಲೀನವಾಗಿದೆ ಎಂದು ಚಿಂತಕಿ ಡಾ. ನಿಕೇತನ ಪ್ರತಿಪಾದಿಸಿದ್ದಾರೆ. ಅವರು ಶನಿವಾರ ನಗರದ ನೇತ್ರಜ್ಯೋತಿ ಇನ್ಸ್ಟಿಟ್ಯೂಟ್ ಆಫ್ […]