ಉಡುಪಿ:ಇಂಚರ ಸರ್ಜಿಕಲ್ ಕ್ಲಿನಿಕ್ ನಿಂದ 100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

ಉಡುಪಿ:ಶ್ರೀ ಶಂಕರ ಜಯಂತಿಯ ಪ್ರಯುಕ್ತ ಶ್ರೀ ಎಲ್ಲೂರು ಲಕ್ಷ್ಮೀನಾರಾಯಣ ರಾವ್ ಜ್ಯೋತಿಷ್ಕ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಹಾಗೂ ಇಂಚರ ಸರ್ಜಿಕಲ್ ಕ್ಲಿನಿಕ್ ಉಡುಪಿ ಇವರ ವತಿಯಿಂದ ಎಂಟನೇ , ಒಂಬತ್ತನೇ, ಹತ್ತನೇ ಹನ್ನೊಂದನನೇ ಹಾಗೂ ಹನ್ನೆರಡನೆಯ ತರಗತಿಯ ವಿದ್ಯಾರ್ಥಿಗಳಿಗೆ ಶ್ರೀ ಶಂಕರಾಚಾರ್ಯರ ಬಗ್ಗೆ ಪ್ರಬಂಧ ಬರೆಯುವ ಸ್ಪರ್ಧೆಯನ್ನು ಏರ್ಪಡಿಸಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕವಾಗಿ ಶಾಲಾ ಬ್ಯಾಗ್ ಸಹಿತ ಪುಸ್ತಕ, ನೀರಿನ ಸ್ಟೀಲ್ ಬಾಟಲ್, ಕಂಪಾಸ್ ಬಾಕ್ಸ್ ಉಳ್ಳ ರೂ 1000 ಮೌಲ್ಯದ ಕಿಟ್ಟನ್ನು ವಿತರಿಸಲಾಯಿತು. ಈ […]