ಉಡುಪಿ: ಮಾ. 8-9ರಂದು ಅಂತರ್ ರಾಜ್ಯ ವಕೀಲರ ಕ್ರಿಕೆಟ್, ವಾಲಿಬಾಲ್, ತ್ರೋಬಾಲ್ ಪಂದ್ಯಾಕೂಟ

ಉಡುಪಿ: ಉಡುಪಿ ಅಡ್ವಕೇಟ್ ವೆಲ್ಫೇರ್ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ ಕ್ಲಬ್ ಆಶ್ರಯದಲ್ಲಿ ಕುಂದಾಪುರ ವಕೀಲರ ಸಂಘದ ಸಹಯೋಗದಲ್ಲಿ ಹಿರಿಯ ವಕೀಲ ಚೇರ್ಕಾಡಿ ವಿಜಯ್ ಹೆಗ್ಡೆ ಸ್ಮರಣಾರ್ಥ ಅಂತರ್ ರಾಜ್ಯ ಮಟ್ಟದ ಪುರುಷರ ಕ್ರಿಕೆಟ್ , ವಾಲಿಬಾಲ್ ಹಾಗೂ ಮಹಿಳೆಯರಿಗೆ ತ್ರೋಬಾಲ್ ಪಂದ್ಯಾಕೂಟವನ್ನು ಇದೇ ಮಾ. 8 ಮತ್ತು ಮತ್ತು 9ರಂದು ನಗರದ ಎಂಜಿಎಂ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಕ್ಲಬ್ ನ ಅಧ್ಯಕ್ಷ ದೇವದಾಸ್ ಶೆಟ್ಟಿಗಾರ್ ತಿಳಿಸಿದರು. ಈ ಕುರಿತು ಉಡುಪಿ ಕಿದಿಯೂರು ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ […]