ಉಡುಪಿ: ಮಾ.4ರಂದು ಬೃಹತ್ ಉದ್ಯೋಗ ಮೇಳ

ಉಡುಪಿ: ಬಿಲ್ಲಾಡಿಯ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ(ಐಟಿಐ) ಮತ್ತು ಉಡುಪಿ ನಗರಸಭೆಯ ಪ್ರಾಯೋಜಕತ್ವದಲ್ಲಿ ಧರ್ಮಸ್ಥಳ ಶ್ರೀ ರಾಮಕ್ಷೇತ್ರ ಉಡುಪಿ ಸಮಿತಿ ಎಜ್ಯುಕೇಶನಲ್ ಟ್ರಸ್ಟ್(ರಿ.) ಉಡುಪಿ ಹಾಗು ಬಿಲ್ಲವ ಸೇವಾ ಸಂಘ ಬನ್ನಂಜೆ, ಉಡುಪಿ ಇವರ ಸಹಯೋಗದೊಂದಿಗೆ ಬೃಹತ್ ಉದ್ಯೋಗ ಮೇಳವನ್ನು ಮಾ.4 ರಂದು ಬನ್ನಂಜೆಯ ಬಿಲ್ಲವ ಸೇವಾ ಸಂಘದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.ಈ ಕುರಿತು ಸುದ್ದಿಗೋಷ್ಠಿಯಲ್ಲಿ ನಗರಸಭಾ ಅಧ್ಯಕ್ಷ ಪ್ರಭಾಕರ್ ಪೂಜಾರಿ ಮಾಹಿತಿ ನೀಡಿದರು. ಅಂದು ಬೆಳಗ್ಗೆ 9.30 ರಿಂದ 4.30 ರವರೆಗೆ ನಡೆಯುವ ಉದ್ಯೋಗ ಮೇಳದಲ್ಲಿ […]