ಉಡುಪಿಯ ಕಲ್ಯಾಣಪುರದಲ್ಲಿರುವ ಪ್ರತಿಷ್ಠಿತ ಆಯುರ್ವೇದ ತಯಾರಿಕಾ ಘಟಕಕ್ಕೆ ಯುವಕ ಯುವತಿಯರು ಬೇಕಾಗಿದ್ದಾರೆ

ಉಡುಪಿ:ಉಡುಪಿಯ ಕಲ್ಯಾಣಪುರದಲ್ಲಿರುವ ಪ್ರತಿಷ್ಠಿತ ಆಯುರ್ವೇದ ತಯಾರಿಕಾ ಘಟಕಕ್ಕೆ ಯುವಕರು ಹಾಗೂ ಕ್ವಾಲಿಟಿ ಕಂಟ್ರೋಲ್ ಇನ್ ಚಾರ್ಜ್ ಕೆಲಸಕ್ಕೆ ಯುವತಿಯರು ಬೇಕಾಗಿದ್ದಾರೆ. ಅರ್ಹತೆ: ಎಸ್. ಎಸ್. ಎಲ್. ಸಿ ಉತ್ತೀರ್ಣ.ಹಾಗೂ ಯುವತಿಯರು ಬಿಎಸ್ಸಿ ಇನ್ ಬೋಟಾನಿ ಜೂಲೋಜಿ ಮತ್ತು ಕೆಮಿಸ್ಟ್ರಿ (BSc in Botany Zoology and chemistry)ವಿದ್ಯಾರ್ಹತೆ ಹೊಂದಿರಬೇಕು.PF, ESI ಸೌಲಭ್ಯವಿದೆ. ಉಡುಪಿ ಬ್ರಹ್ಮಾವರ ಆಸುಪಾಸಿನವರಿಗೆ ಮೊದಲ ಆದ್ಯತೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 9880029841,9480642125