ಕಸ್ತೂರಿ ರಂಗನ್ ವರದಿಯಿಂದ ಜನವಸತಿ ಪ್ರದೇಶ ಕೈಬಿಡುವಂತೆ ಆಗ್ರಹಿಸಿ ಗ್ರಾಮಸ್ಥರಿಂದ ಧರಣಿ

ಉಡುಪಿ: ಕಸ್ತೂರಿ ರಂಗನ್ ವರದಿಯಿಂದ ಜನವಸತಿ ಪ್ರದೇಶಗಳನ್ನು ಕೈಬಿಡುವಂತೆ ಆಗ್ರಹಿಸಿ ಬೈಂದೂರು ತಾಲೂಕಿನ ಜಡ್ಕಲ್ ಮುದೂರು ಗ್ರಾಮ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಗ್ರಾಮಸ್ಥರು ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಧರಣಿ ನಡೆಸಿದರು. ಸಾವಿರಾರು ಸಂಖ್ಯೆ ಸೇರಿದ್ದ ಜನರು ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅವೈಜ್ಞಾನಿಕ ವರದಿಯಿಂದಾಗಿ ಜನವಸತಿ ಪ್ರದೇಶಗಳು ಪರಿಸರ ಅತೀ ಸೂಕ್ಷ್ಮ ಅರಣ್ಯ ವ್ಯಾಪ್ತಿಗೆ ಒಳಪಡುವುದರಿಂದ ಜನರಲ್ಲಿ ಆತಂಕ ಉಂಟಾಗಿದೆ. ಜಿಲ್ಲೆಯ ಸುಮಾರು 37ಕ್ಕೂ ಅಧಿಕ ಗ್ರಾಮಗಳು ಈ ವರದಿಯ […]

ಸೆ.24ರಂದು ಕಸ್ತೂರಿ ರಂಗನ್ ವರದಿಯಿಂದ ಜನವಸತಿ ಪ್ರದೇಶ ಕೈಬಿಡುವಂತೆ ಆಗ್ರಹಿಸಿ ಧರಣಿ

ಉಡುಪಿ: ಕಸ್ತೂರಿ ರಂಗನ್ ವರದಿಯಿಂದ ಜನವಸತಿ ಪ್ರದೇಶಗಳನ್ನು ಕೈಬಿಡುವಂತೆ ಆಗ್ರಹಿಸಿ ಬೈಂದೂರು ತಾಲೂಕಿನ ಜಡ್ಕಲ್ ಮುದೂರು ಗ್ರಾಮ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಸ್ಥಳೀಯ ಗ್ರಾಮಸ್ಥರು ಸೆ.24ರಂದು ಬೆಳಿಗ್ಗೆ 10ಗಂಟೆಗೆ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಿದ್ದಾರೆ ಎಂದು ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ವಾಸುದೇವ ಮುದೂರು ತಿಳಿಸಿದ್ದಾರೆ. ಉಡುಪಿ ಡಯಾನ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರ ಬದುಕು ಕಸಿಯುವ ಜನ ವಿರೋಧಿ ನಿಲುವಿನಿಂದ ಕೂಡಿದ ಅವೈಜ್ಞಾನಿಕ ಕಸ್ತೂರಿ ರಂಗನ್ ವರದಿಯಿಂದಾಗಿ ಜನವಸತಿ […]