ಕಟಪಾಡಿ ತ್ರಿಶಾ ವಿದ್ಯಾ ಪಿಯು ಕಾಲೇಜು : ಸಂಸ್ಕೃತ ಉಪನ್ಯಾಸಕರ ಕಾರ್ಯಗಾರ

ಕಟಪಾಡಿ:ಭಾಷೆಗಳ ಅರಿವು ಹೆಚ್ಚುತ್ತಾ ಹೋದಹಾಗೆ ವ್ಯಕ್ತಿ ಪ್ರಭುದ್ಧನಾಗುತ್ತಾನೆ. ವಿದ್ಯಾರ್ಥಿಗಳಲ್ಲಿ ಸಂಸ್ಕೃತ ಭಾಷೆಯ ಒಲವು ಹೆಚ್ಚಿಸುವ ಕಾರ್ಯ ಶಿಕ್ಷಕರು ಕೈಗೊಳ್ಳಬೇಕು ಎಂದು ಸರಕಾರಿ ಪದವಿ ಪೂರ್ವ ಕಾಲೇಜು ಶೃಂಗೇರಿಯ ಸಂಸ್ಕೃತ ಉಪನ್ಯಾಸಕರು ಡಾಕ್ಟರ್ ಮಹೇಶ್ ಕಾಕತ್ಕರ್ ಹೇಳಿದರು. ಇತ್ತೀಚಿಗೆ ಪದವಿಪೂರ್ವ ಸಂಸ್ಕೃತ ಉಪನ್ಯಾಸಕರ ಸಂಘ ಉಡುಪಿ ಜಿಲ್ಲೆ , ಕಟಪಾಡಿಯ ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಒಂದು ದಿನದ ಸಂಸ್ಕೃತ ಭಾಷಾ ವಿಷಯದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿವೇಕ ಪದವಿ ಪೂರ್ವ ಕಾಲೇಜು ಕೋಟದ […]