ಬೈಂದೂರು ತಾಲೂಕಿನ ಕೆಡಿಪಿ ಸಭೆಯಲ್ಲಿ ಭಾರೀ ಕೋಲಾಹಲ
ಉಡುಪಿ: ಶಾಸಕರು ತಮ್ಮ ಪಕ್ಷದ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿರುವುದು ಸಮಂಜಸವಲ್ಲ ಎಂದು ಕೆಡಿಪಿ ನಾಮನಿರ್ದೇಶಿತ ಸದಸ್ಯರು ಪ್ರಸ್ತಾಪಿಸಿದ ವಿಷಯ ಬೈಂದೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ಕೆ.ಡಿ.ಪಿ ಸಭೆಯಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಯಿತು. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ನೇತೃತ್ವದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ರಣರಂಗಕ್ಕೆ ವೇದಿಕೆಯಾಯಿತು. ನೂತನ ನಾಮನಿರ್ದೇಶಿತ ಕೆ.ಡಿ.ಪಿ ಸದಸ್ಯರಾದ ಜಗದೀಶ ದೇವಾಡಿಗ, ಶೇಖರ ಪೂಜಾರಿ ಉಪ್ಪುಂದ ಹಾಗೂ ನರಸಿಂಹ ಹಳಗೇರಿ ಅವರು ಮಾತನಾಡಿ, ಬೈಂದೂರು […]