ಉಡುಪಿ: ಕೊಡವೂರು ನಾರಾಯಣ ಬಲ್ಲಾಳ್ ಅವರಿಗೆ ನಾಗರಿಕ ಅಭಿನಂದನೆ.

ಉಡುಪಿ: ಸಹಕಾರ ರತ್ನ ಪುರಸ್ಕಾರ ದೊರೆತ ಸಂಧರ್ಭದಲ್ಲಿ ಅಭಿನಂದನಾ ಸಮಿತಿಯ ವತಿಯಿಂದ ನಾಗರಿಕ ಅಭಿನಂದನೆಯು ಶನಿವಾರದಂದು ಕೊಡವೂರು ಶಾಲಾ ವಠಾರದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಿರಿಯ ಸಹಕಾರಿ ಜಯಕರ ಶೆಟ್ಟಿ ಇಂದ್ರಾಳಿಯವರು ವಾಣಿಜ್ಯ ಸಂಸ್ಥೆಗಳಿಗಿಂತ ಸಹಕಾರಿ ಸಂಸ್ಥೆಗಳು ಜನ ಸಾಮಾನ್ಯರ ಅಗತ್ಯತೆಗಳಿಗೆ ಬಹು ವೇಗವಾಗಿ, ಉತ್ತಮವಾಗಿ ಸ್ಪಂದಿಸಿ ಅವರ ಆರ್ಥಿಕ ಅವಶ್ಯಕತೆಗಳಿಗೆ ಪರಿಹಾರ ನೀಡುವ ಕಾರಣ ಇದೀಗ ಸಹಕಾರಿ ಕ್ಷೇತ್ರ ಉತ್ತುಂಗದಲ್ಲಿದೆ. ಅದಕ್ಕೆ ನಾರಾಯಣ ಬಲ್ಲಾಳ್ ರಂತಹ ಸಹಕಾರಿ ಧುರೀಣರು ಹಾಗೂ ಸಿಬ್ಬಂದಿಗಳು ಕಾರಣ ಎಂದು […]