ಉಡುಪಿ:ಶ್ರೀ ಕ್ಷೇತ್ರ ಕುಮಾರು ಜಿಡ್ಡು ಕುತ್ಯಾರು ವಾರ್ಷಿಕ ನೇಮೋತ್ಸವ ಸಂಪನ್ನ

ಶ್ರೀ ಶಕ್ತಿ ಮಹಾಗಣಪತಿ, ಶ್ರೀ ಮಹಾಕಾಳಿ ದೇವಸ್ಥಾನ , ಶ್ರೀ ಮಂತ್ರದೇವತೆ, ಶ್ರೀ ವರ್ತೆಶ್ವರಿ, ಶ್ರೀ ದೇವಿ ಕಲ್ಕುಡ ದೇವಸ್ಥಾನ ಕರ್ಮಾರು ಜಿಡ್ಡು ಕ್ಷೇತ್ರ ಇಲ್ಲಿ ವಾರ್ಷಿಕ ನೇಮೋತ್ಸವ ಹಾಗೂ ಮಹಾಗಣಪತಿ ದೇವರಿಗೆ ತುಲಾಭಾರ ಸೇವೆ, ಅನ್ನಸಂತರ್ಪಣೆ ನಡೆದ ದೈವಗಳ ಬಾಲು ಭಂಡಾರ ಇಳಿದು ನೇಮೋತ್ಸವವು ಕ್ಷೇತ್ರದ ಧರ್ಮದರ್ಶಿ ಭೋಜ ಪಾತ್ರಿ ಕುತ್ಯಾರು ಇವರ ಧಾರ್ಮಿಕ ವಿಧಿ ವಿಧಾನ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರದಲ್ಲಿ ಸಂಪನ್ನಗೊಂಡಿತ್ತು. ಮರುದಿನ ಬೆಳಿಗ್ಗೆ 5.00 ರಿಂದ 8.00 ರ ತನಕ ಜಟ್ಟಿಗ ಗುಳಿಗ […]