ದುಬೈನ ಯುವತಿಯರ ತಂಡದಿಂದ ಹುಲಿವೇಷ

ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮೇಳೈಸಿದೆ. ಇಂದು ಜನ್ಮಾಷ್ಟಮಿಯ ವೈಭವವಾದರೆ ಮಂಗಳವಾರ ಐತಿಹಾಸಿಕ ವಿಟ್ಲಪಿಂಡಿ ಉತ್ಸವ ನಡೆಯಲಿದೆ. ಉಡುಪಿಯ ಎಲ್ಲೆಡೆ ತಾಸೆ,ಬ್ಯಾಂಡ್ ಪೆಟ್ಟು ಕೇಳಿಬರುತ್ತಿದೆ. ತಾಸೆ ಏಟಿಗೆ ಅಲ್ಲಲ್ಲಿ ಹುಲಿಕುಣಿತ ತಂಡಗಳು ಪ್ರದರ್ಶನ ಮಾಡುತ್ತಿದೆ. ಉಡುಪಿಯಲ್ಲಿ ಅಷ್ಟಮಿಯ ಸಂಭ್ರಮದಲ್ಲಿ ಹತ್ತಾರು ಹುಲಿವೇಷ ತಂಡಗಳು ಇವೆ. ರಾತ್ರಿ ಊದು ಪೂಜೆಯ ಬಳಿಕ ಬಣ್ಣ ಹಾಕಿಕೊಂಡು ಪ್ರದರ್ಶನ ಮಾಡುತ್ತಿದೆ.ಈ ಬಾರಿ ವಿಶೇಷವಾಗಿ ದುಬೈ ನ ಯುವತಿಯರ ತಂಡ ಹುಲಿವೇಷಕ್ಕಾಗಿ ಉಡುಪಿಗೆ ಆಗಮಿಸಿದೆ.ಅಪ್ಪೆನ ಮೋಕೆದ ಜೋಕುಲು ದುಬೈ […]