40 ವರ್ಷದ ಹಿಂದಿನ ಅಮ್ಮನ ಹರಕೆ ಇಂದು ಈಡೇರಿದೆ

ಉಡುಪಿ: 40 ವರ್ಷದಿಂದ ನನ್ನ ಅಮ್ಮನಿಗೆ ಒಂದು ಆಸೆ ಇತ್ತು. ಮಗನನ್ನೊಮ್ಮೆ ಕೃಷ್ಣಮಠಕ್ಕೆ ಕರೆದುಕೊಂಡು ಬರಬೇಕು ಎಂಬ ಆಸೆ ಇವತ್ತು ಈಡೇರಿದೆ. ಶ್ರಾವಣ ಮಾಸದ ವಿಶೇಷ ದಿನ ಹರಕೆ ಈಡೇರಿದ್ದು ಸಂತೋಷವಾಗಿದೆ ಎಂದು ಟಾಲಿವುಡ್ ನ ಖ್ಯಾತ ನಟ ಜೂನಿಯರ್ ಎನ್ ಟಿ ಆರ್ ಹೇಳಿದರು. ಉಡುಪಿ ಕೃಷ್ಣಮಠಕ್ಕೆ ಇಂದು ಭೇಟಿ ನೀಡಿದ ಅವರು ದೇವರ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ರಿಷಬ್ ಶೆಟ್ಟಿ ತುಂಬಾ ಇಷ್ಟಪಟ್ಟ ದೇವರು ಕೊಟ್ಟ ಗೆಳೆಯ. ರಿಷಬ್ ಜೊತೆ ಮಠಕ್ಕೆ […]