ಭಂಡಾರಕೇರಿ ಮಠಾಧೀಶ ವಿದ್ಯೇಶತೀರ್ಥ ಶ್ರೀಪಾದರಿಗೆ ಪರ್ಯಾಯ ಪುತ್ತಿಗೆ ಮಠದಿಂದ ಭವ್ಯ ಸ್ವಾಗತ

ಉಡುಪಿ: 37 ವರ್ಷಗಳ ನಂತರ ಉಡುಪಿ ರಥಭೀದಿಯ ಭಂಡಾರಿಕೇರಿ ಮಠದಲ್ಲಿ 45ನೇ ಚಾತುರ್ಮಾಸ್ಯ ವೃತ ಕೈಗೊಳ್ಳಲಿರುವ ಭಂಡಾರಿಕೇರಿ ಮಠಾಧೀಶರಾದ ವಿದ್ಯೇಶತೀರ್ಥ ಸ್ವಾಮೀಜಿ ಅವರು ಇಂದು ಉಡುಪಿಗೆ ಆಗಮಿಸಿದ್ದಾರೆ. ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಕೃಷ್ಣಮಠ ಹಾಗೂ ಸ್ವಾಗತ ಸೇವಾ ಸಮಿತಿ ವತಿಯಿಂದ ಮಠದ ಪಟ್ಟದ ದೇವರು ಹಾಗೂ ಶ್ರೀಪಾದರನ್ನು ಸುವರ್ಣ ಪಲ್ಲಕ್ಕಿಯೊಂದಿಗೆ ನಗರದ ಸಂಸ್ಕೃತ ಕಾಲೇಜಿನ ಬಳಿ ಭವ್ಯವಾಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ದಿವಾನರಾದ ನಾಗರಾಜ ಆಚಾರ್ಯ ಕಾರ್ಯದರ್ಶಿ ಪ್ರಸನ್ನಚಾರ್ಯ,ರತೀಶ್ ತಂತ್ರಿ , ಪ್ರದೀಪ್ ಕಲ್ಕುರ್ ಸ್ವಾಗತ ಸಮಿತಿಯ […]