ಉಡುಪಿ: ತವರೂರಿನ ಸಾರ್ವಜನಿಕ ಗಣೇಶೋತ್ಸವದಲ್ಲಿ ಭಾಗವಹಿಸಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ

ಉಡುಪಿ: ಖ್ಯಾತ ನಟ ರಕ್ಷಿತ್ ಶೆಟ್ಟಿ, ತನ್ನ ತವರೂರಿನ ಸಾರ್ವಜನಿಕ ಗಣೇಶೋತ್ಸವದಲ್ಲಿ ಭಾಗಿಯಾಗಿದ್ದಾರೆ. ಉಡುಪಿಯ ಕುಕ್ಕಿಕಟ್ಟೆ ನಿವಾಸಿಯಾಗಿರುವ ರಕ್ಷಿತ್ ಶೆಟ್ಟಿ, ತನ್ನ ಮೂಲ ಗ್ರಾಮವಾಗಿರುವ ಅಲೆವೂರಿನ ಕಟ್ಟೆ ಗಣಪತಿ ದೇವರಿಗೆ ಕೈ ಮುಗಿಯಲು ಹೋದಾಗ ನೂರಾರು ಜನ ಅಭಿಮಾನಿಗಳು ಮುಗಿಬಿದ್ದರು. ತನ್ನ ಊರಿನ ಜನರಿಗೆ ಸೆಲ್ಫಿಗೆ ಪೋಸು ಕೊಟ್ಟ ನಟ ರಕ್ಷಿತ್ ಶೆಟ್ಟಿ, ಬಳಿಕ ಕಟ್ಟೆ ಗಣಪತಿಗೆ ವಿಶೇಷ ಪೂಜೆ ನಡೆಸಿದರು. ಈ ವೇಳೆ ಅರ್ಚಕರು ಪ್ರಾರ್ಥನೆ ನಡೆಸಿ ರಕ್ಷಿತ್ ಶೆಟ್ಟಿ ಭವಿಷ್ಯಕ್ಕೆ ಶುಭ ಕೋರಿದರು. ತವರಿನ […]