ಉಡುಪಿಯಲ್ಲಿ ಮತ್ತೊಂದು ಕೊರಗಜ್ಜನ‌ ಪವಾಡಗಳ ಅಚ್ಚರಿ ಘಟನೆ

 ಕುಂದಾಪುರ: ಉಡುಪಿಯಲ್ಲಿ ಮತ್ತೊಂದು ಕೊರಗಜ್ಜನ‌ ಪವಾಡ ಬೆಳಕಿಗೆ ಬಂದಿದೆ. ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ಪವಾಡಗಳ ಹಿನ್ನೆಲೆಯಲ್ಲಿ ಆಗಾಗ ಅಚ್ಚರಿಯ ಘಟನೆಗಳು ನಡೆಯುತ್ತಲೇ ಇರುತ್ತವೆ.‌ ಉಡುಪಿಯ ಕುಂದಾಪುರ ಬೇಳೂರು ಕೇದೂರು ಸಮೀಪದ ದಬ್ಬೆಕಟ್ಟೆಯಲ್ಲಿ 3 ಗಂಟೆ ರಾತ್ರಿಗೆ ಇದೇ ದಾರಿಯಲ್ಲಿ ಕೆಲಸ ಮುಗಿಸಿ ಬರುತ್ತಿದ್ದ ವಿಶ್ವ ಎನ್ನುವವರು ಮಗುವನ್ನು ನೋಡಿ ಕಾರು ನಿಲ್ಲಿಸಿದ್ದರು. ನಿನ್ನೆ ರಾತ್ರಿ 3 ಗಂಟೆಗೆ ಅಚ್ಚರಿಯ ಘಟನೆಯೊಂದು ನಡೆದಿದ್ದು, ಮನೆಯೊಂದರಲ್ಲಿ ಮಲಗಿದ್ದ ಹೆಣ್ಣು ಮಗುವೊಂದು ಮನೆಯಿಂದ ಸುಮಾರು ಮೂರು ಕಿಲೋಮೀಟರ್ ದೂರ ನಿದ್ದೆ […]