ಉಡುಪಿ: ದಕ್ಷ ಅಧಿಕಾರಿ ರಶ್ಮಿ ದಿಢೀರ್ ವರ್ಗಾವಣೆ ಹಿಂದೆ ಮಾಜಿ ಶಾಸಕನ ಕೈವಾಡ

ಉಡುಪಿ: ದಕ್ಷ ಅಧಿಕಾರಿಯಾಗಿರುವ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್. ಅವರಿಗೆ ದಿಢೀರ್ ವರ್ಗಾವಣೆ ಶಿಕ್ಷೆ ಎದುರಾಗಿದೆ. ಈ ವರ್ಗಾವಣೆ ಶಿಕ್ಷೆಯ ಹಿಂದೆ ಕಾಂಗ್ರೆಸ್ ಮುಖಂಡ, ಮಾಜಿ ಶಾಸಕರ ಒತ್ತಡ ಇದೆ ಎಂಬ ಆರೋಪ ಕೇಳಿಬರುತ್ತಿದೆ.ಹೌದು, ಮಾಜಿ ಶಾಸಕನ ಆಪ್ತನ ಜಾಗದ ತಕರಾರಿಗೆ ಸಂಬಂಧಪಟ್ಟಂತೆ ಅವರಿಗೆ ಸಹಕರಿಸದಿದ್ದಕ್ಕೆ ರಶ್ಮಿ ಅವರಿಗೆ ಈ ವರ್ಗಾವಣೆ ಶಿಕ್ಷೆಯನ್ನು ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಇನ್ನು ಮಾಜಿ ಶಾಸಕನ ಆಪ್ತನ ಜಾಗದ ತಕರಾರನ್ನು ವಿಲೇವಾರಿ ಮಾಡುವಂತೆ ಕಾನೂನು ಮೀರಿ ರಶ್ಮಿ ಅವರಿಗೆ […]