ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿ ಕ್ಲಬ್ ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ.

ಕುಂದಾಪುರ : ಜುಲೈ 22 ರಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿ ಕ್ಲಬ್ ಸಹಭಾಗಿತ್ವ ದಲ್ಲಿ ವಿದ್ಯಾರ್ಥಿಗಳಿಗೆ ಕಾನೂನಿನ ಕುರಿತು ಅರಿವು ಮೂಡಿಸಬೇಕು ಎನ್ನುವ ನಿಟ್ಟಿನಲ್ಲಿ ಕಾರ್ಯಕ್ರಮ ಆಯೋಜನೆಗೊಂಡಿತು. ಶಿರಿಯಾರ ಗೋಪಾಲ್ ಕೃಷ್ಣ ಶೆಟ್ಟಿ ಅವರು ಪ್ರಸ್ತುತ ಕಾನೂನು ವ್ಯವಸ್ಥೆಯ ಕುರಿತು ವಿದ್ಯಾರ್ಥಿಗಳಿಗೆ ಸವಿಸ್ತಾರವಾದ ಮಾಹಿತಿ ನೀಡಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿ ಶ್ರೀ. ಕೆ. ರಾಧಾಕೃಷ್ಣ ಶೆಣೈ ವಹಿಸಿದ್ದರು.ರೋಟರಿ ಸಂಸ್ಥೆಯ ಅಧ್ಯಕ್ಷರಾದ ಲಿಯಾ ಕತ್ ಅಲಿ , ರೋಟರಿ ಸಂಸ್ಥೆಯ ಅಸಿಸ್ಟೆಂಟ್ […]