ಕುರುಡುಂಜೆ ಜಲಜಮ್ಮ ಹೆಗ್ಡೆ ಶತಮಾನೋತ್ಸವ ಸಂಭ್ರಮ

ಉಡುಪಿ: ಕುರುಡುಂಜೆ ಜಲಜಮ್ಮ ಹೆಗ್ಡೆ ಅವರ ಶತಮಾನೋತ್ಸವ ಸಂಭ್ರಮ ಕಾರ್ಯಕ್ರಮ ಬ್ರಹ್ಮಾವರ ತಾಲೂಕಿನ ಚೇರ್ಕಾಡಿ ಸೂರೆಬೆಟ್ಟು ಮನೆಯ ಪ್ರಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. ಶತಮಾನೋತ್ಸವ ಸಂಭ್ರಮದ ಪ್ರಯುಕ್ತ ಖ್ಯಾತ ಭಜನಾ ತಂಡಗಳ ಮಹಾ ಸಮ್ಮಿಲನದಲ್ಲಿ “ಭಕ್ತ ಭಾವಧಾರೆ”, “ಮಹಾಮೃತ್ಯುಂಜಯ ಹೋಮ”, ಶ್ರೀ ಕೋದಂಡರಾಮ ಕೃಪಾಷೋಷಿತ ಹನುಮಗಿರಿ ಮೇಳದವರಿಂದ ” ಗರುಡೋದ್ಭವ ಪುರುಷಮೃಗ” ಯಕ್ಷಗಾನ ಹಾಗೂ ಕಲ್ಕುಡ, ಪಂಜುರ್ಲಿ, ವಡ್ತೆ, ಅಣ್ಣಪ್ಪ ದೈವಗಳ ನೇಮೋತ್ಸವ ವಿಜೃಂಭಣೆಯಿಂದ ನೆರವೇರಿತು. ಈ ಸಂದರ್ಭದಲ್ಲಿ ನೂರು ಸಂವತ್ಸರಗಳನ್ನು ಪೂರೈಸಿದ ಕುರುಡುಂಜೆ ಜಲಜಮ್ಮ ಹೆಗ್ಡೆ ಅವರನ್ನು […]