ನಾಯಕತ್ವ ಗುಣಗಳನ್ನು ಬೆಳಸಲು ಸಹಕಾರಿ ಕ್ಷೇತ್ರದಲ್ಲಿ ಉತ್ತಮ ಅವಕಾಶ – ಬಿಷಪ್ ಜೆರಾಲ್ಡ್ ಲೋಬೊ

ಉಡುಪಿ: ಉತ್ತಮ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ನಾಯಕತ್ವವನ್ನು ಸಮಾಜಕ್ಕೆ ನೀಡಿದಾಗ ಜನರು ಕೂಡ ಅಂತಹ ನಾಯಕನ್ನು ಒಪ್ಪಿಕೊಳ್ಳುತ್ತಾರೆ. ಈ ನಿಟ್ಟಿನಲ್ಲಿ ಸರ್ವರೊಂದಿಗೆ ಬೆರೆತು ನಾಯಕತ್ವ ಗುಣಗಳನ್ನು ಬೆಳಸಲು ಸಹಕಾರಿ ಕ್ಷೇತ್ರದಲ್ಲಿ ಉತ್ತಮ ಅವಕಾಶವಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ. ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು. ಅವರು ಕಕ್ಕುಂಜೆ ಅನುಗ್ರಹ ಪಾಲನಾ ಕೆಂದ್ರದಲ್ಲಿ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ವತಿಯಿಂದ ಆಯೋಜಿಸಿದ್ದ ಸಹಕಾರಿ ಕ್ಷೇತ್ರದಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ […]