ಉಡುಪಿ:ಸಾಹಿತ್ಯದಲ್ಲಿ ವೈಚಾರಿಕ ಹಾಗೂ ವೈಜ್ಞಾನಿಕ ಪ್ರಜ್ಞೆ ಅತಿ ಮುಖ್ಯ: ಡಾ.ಗಣನಾಥ ಶೆಟ್ಟಿ ಎಕ್ಕಾರು

ಉಡುಪಿ: ಸಾಹಿತ್ಯದಲ್ಲಿ ವೈಜ್ಞಾನಿಕ ಹಾಗೂ ವೈಚಾರಿಕ ಪ್ರಜ್ಙೆಗಳ ಕೊರತೆ ಇದ್ದಲ್ಲಿ ಅದು ಸಮಾಜಕ್ಕೆ ಎಂದಿಗೂ ದಾರಿ ದೀಪವಾಗಲು ಸಾಧ್ಯವಿಲ್ಲ. ವೈಚಾರಿಕ ಹಾಗೂ ವೈಜ್ಞಾನಿಕ ಪ್ರಜ್ಙೆಯನ್ನು ಕಾರಂತರ ಕಾದಂಬರಿಗಳಲ್ಲಿ ಕಾಣಬಹುದಾಗಿದ್ದು, ಆ ನಿಟ್ಟಿನಲ್ಲಿ ಅವರ ಕಾದಂಬರಿಗಳ ಓದುವಿಕೆ ಅತಿ ಮುಖ್ಯ ಎಂದು ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ಹೇಳಿದರು. ಅವರು ಗುರುವಾರ ನಗರದ ಕಡೆಕಾರಿನ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಇವರಿಂದ ರಾಷ್ಟ್ರೀಯ […]