ವಿದ್ಯಾರ್ಥಿನಿ ಅಪಹರಣ ಪ್ರಕರಣದ ಆರೋಪಿ ಮೊಹಮ್ಮದ್ ಅಕ್ರಂ ಗೆ ಪಿಎಫ್ ಐ ನಂಟು- ಎನ್ಐಎ ತನಿಖೆಗೆ ವಿಎಚ್ ಪಿ ಆಗ್ರಹ

ಉಡುಪಿ: ಉಡುಪಿಯ ಕರಂಬಳ್ಳಿಯ ನಿವಾಸಿ ಮೊಹಮ್ಮದ್ ಅಕ್ರಮ್ ಇತ್ತೀಚೆಗೆ ಜಿನಾ ಎಂಬ ಯುವತಿಯನ್ನು ಅಪಹರಿಸಿದ್ದು, ಬೆದರಿಕೆಯೊಡ್ಡಿ ಬಲವಂತವಾಗಿ ಮದುವೆಯಾಗಲು ಯತ್ನಿಸಿದ್ದಾನೆ. ಇದೊಂದು ವ್ಯವಸ್ಥಿತ ಲವ್ ಜಿಹಾದ್ ಷಡ್ಯಂತ್ರವಾಗಿದೆ. ಅಕ್ರಮ್‌ಗೆ ಪಿಎಫ್ಐ ನಂಟಿದ್ದು, ಈ ಕುರಿತು ಕೇಂದ್ರ ಸರಕಾರ ಎನ್ಐಎ ತನಿಖೆ ನಡೆಸಬೇಕೆಂದು ವಿಶ್ವ ಹಿಂದೂ ಪರಿಷದ್ ಪ್ರಾಂತ ಗೋರಕ್ಷ ಪ್ರಮುಖ್ ಸುನೀಲ್ ಕೆ.ಆರ್ ಆಗ್ರಹಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವತಿಯು 9ನೇ ತರಗತಿಯಲ್ಲಿ ಇದ್ದಾಗಲೇ ಅಕ್ರಮ್ ಇನ್‌ಸ್ಟಾಗ್ರಾಮ್‌ನಲ್ಲಿ ಪರಿಚಯ ಮಾಡಿಕೊಂಡು ಆಕೆಯನ್ನು ಲವ್ ಜಿಹಾದ್ […]