ಉಡುಪಿ: ರಾಜ್ಯದ ಮೂವರು ಸಾಧಕರಿಗೆ ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2024 ಪ್ರದಾನ

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2024 ಕಾರ್ಯಕ್ರಮ ನವೆಂಬರ್ 14 ಗುರುವಾರ ಉಡುಪಿಯ ಕಿದಿಯೂರು ಹೋಟೆಲ್’ ನ ಶೇಷಶಯನ ಬಾಲ್ಕನಿ ಸಭಾಂಗಣದಲ್ಲಿ ನಡೆಯಿತು.​ರಾಜ್ಯದ ಮೂವರು ಹಿರಿಯ ಸಾಹಿತಿಗಳಾದ​ ಶಿವಮೊಗ್ಗದ ಅಂಬ್ರಯ್ಯ ಮಠ ( ಇತಿಹಾಸ ಸಂಶೋಧನೆ ), ಚಿಕ್ಕಮಂಗಳೂರಿನ ಡಾ. ಎಚ್. ಎಸ್. ಸತ್ಯನಾರಾಯಣ.( ವಿಮಶೆ೯), ಕುಂದಾಪುರದ ಡಾ. ಉಮೇಶ್ ಪುತ್ರನ್ (ವೈದ್ಯ ಸಾಹಿತ್ಯ) ಇವರಿಗೆ ಪ್ರಶಸ್ತಿ ಪತ್ರ, ಫಲಕ ಹಾಗೂ […]