ತ್ರಿಶಾ ಕಾಲೇಜು ಮಂಗಳೂರು ಹಾಗೂ ಕೆನರಾ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಯೊಂದಿಗೆ (ಕೆಸಿಸಿಐ) ಒಡಂಬಡಿಕೆ

ಮಂಗಳೂರು: ತ್ರಿಶಾ ಕಾಲೇಜು ಹಾಗೂ ಮಂಗಳೂರಿನ ಕೆನರಾ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಯೊಂದಿಗೆ (ಕೆಸಿಸಿಐ) ಒಡಂಬಡಿಕೆ ಮಾಡಿಕೊಂಡಿದ್ದು ಈ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನವೆಂಬರ್ 8 ರಂದು ನಡೆಯಿತು. ಮುಖ್ಯ ಅತಿಥಿಯಾಗಿದ್ದ ಕೆಸಿಸಿಐ ಅಧ್ಯಕ್ಷರು ಶ್ರೀ ಆನಂದ್ ಜಿ ಪೈ, ಉಪನ್ಯಾಸ ನೀಡಿ, ಉದ್ಯಮ ಮತ್ತು ಶಿಕ್ಷಣದ ಸಹಭಾಗಿತ್ವವು ವಿದ್ಯಾರ್ಥಿಗಳನ್ನು ವೃತ್ತಿ ಜಗತ್ತಿಗೆ ಸಿದ್ಧಗೊಳಿಸುವುದರ ಮಹತ್ವವನ್ನು ತಿಳಿಸಿದರು. ಕೆಸಿಸಿಐ ವಿದ್ಯಾರ್ಥಿಗಳ ಹೊಸ ಆವಿಷ್ಕಾರಗಳಿಗೆ ಸಹಾಯ ಮಾಡುತ್ತದೆ ಎಂದರು. ಅಧ್ಯಕ್ಷತೆಯನ್ನು ವಹಿಸಿದ್ದ ತ್ರಿಶಾ ಸಂಸ್ಥೆಯ ಸಂಸ್ಥಾಪಕರಾದ ಸಿಎ […]