ಮಂಗಳೂರು: ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ; ಓರ್ವ ಮೃತ್ಯು.

ಮಂಗಳೂರು: ಕಿನ್ನಿಗೋಳಿ ಕಟೀಲು ಹೆದ್ದಾರಿಯ ಉಲ್ಲಂಜೆ ರಸ್ತೆ ಬಳಿ ದ್ವಿಚಕ್ರ ವಾಹನಗಳ ನಡುವೆ ಮುಖಮುಖಿ ಢಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿದ್ದು ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೃತರನ್ನು ಪಲಿಮಾರು ನಿವಾಸಿ ರವೀಂದ್ರ (42) ಹಾಗೂ ಗಾಯಗೊಂಡವರನ್ನು ಕಿನ್ನಿಗೋಳಿ ಸಮೀಪದ ಐಕಳ ನಿವಾಸಿ ಕೃಷ್ಣ ಮಾರ್ಲ ಹಾಗೂ ಕುಮಾರ್ ಎಂದು ಗುರುತಿಸಲಾಗಿದೆ. ಮೃತ ರವೀಂದ್ರ ಅವರು ಸಹ ಸವಾರ ಕುಮಾರ್ ಎಂಬವರನ್ನು ತಮ್ಮ ಸ್ಕೂಟರ್ ನಲ್ಲಿ ಕುಳ್ಳಿರಿಸಿಕೊಂಡು ಕಟೀಲು ಕಡೆಗೆ ಹೋಗುತ್ತಿದ್ದಾಗ ಉಲ್ಲಂಜೆ ರಸ್ತೆಯ ಮುಗೆರೋಡಿ ಎನ್ ಕ್ಲೇವ್ […]