ಉಡುಪಿ:ಮಣಿಪಾಲ ಜ್ಞಾನಸುಧಾದ ನವೀಕೃತ ಕಟ್ಟಡ ಮತ್ತು ವಿದ್ಯಾನಗರ ಗ್ರೀನ್ಸ್–ಕ್ರೀಡಾಂಗಣ ಲೋಕಾರ್ಪಣೆ

ಉಡುಪಿ:ಮಣ್ಣುಪಳ್ಳ ಮಣಿಪಾಲವಾಗಿ, ಅನಂತರ ಮಣಿಪಾಲ ಶಿಕ್ಷಣ ಸಂಸ್ಥೆಗಳಾಗಿ ಇದೀಗ ಮಣಿಪಾಲ ಜ್ಞಾನಸುಧಾವಾಗಿಬೆಳಗುತ್ತಿರುವುದು ಅತ್ಯಂತ ಸಂತೋಷದ ವಿಷಯ.ಹಳ್ಳಿಗಳ ಅಬಿವೃದ್ಧಿಯೇ ದೇಶದ ಅಭಿವೃದ್ಧಿ ಎಂಬಂತೆಹಳ್ಳಿಯಾಗಿದ್ದ ಮಣಿಪಾಲ ಇದೀಗ ಸರ್ವರ ಸಂತೋಷಕ್ಕೆಕಾರಣವಾಗಿ ಮುನ್ನಡೆಯುತ್ತಿರುವುದು ಎಲ್ಲರಿಗೂಹೆಮ್ಮೆಯ ಸಂಗತಿ ಎಂದು ಮಣಿಪಾಲ ಗ್ರೂಪ್ಸ್ಅಧ್ಯಕ್ಷರಾದ ಟಿ. ಸುಧಾಕರ್ ಪೈ ಹೇಳಿದರು. ಇವರು ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನನವೀಕೃತ ಕಟ್ಟಡದ ಲೋಕಾರ್ಪಣೆ ಹಾಗೂ ಕ್ರೀಡಾಂಗಣಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನುವಹಿಸಿಕೊಂಡು ಮಾತನಾಡಿದರು. ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದಯಶ್‌ಪಾಲ್ ಸುವರ್ಣರವರು ಮಣಿಪಾಲ ಜ್ಞಾನಸುಧಾದನವೀಕೃತ ಕಟ್ಟಡ ಉದ್ಘಾಟಿಸಿ ಮಾತನಾಡಿ ಶಿಕ್ಷಣ ಕಾಶಿ […]