ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಉಡುಪಿ ತಾಲೂಕು ವತಿಯಿಂದ ಮಣಿಪಾಲ ರಾಜೀವನಗರ ಸರಕಾರಿ ಶಾಲೆಗೆ ಬೆಂಚ್ ಡೆಸ್ಕ್ ಗಳ ಕೊಡುಗೆ.

ಉಡುಪಿ: ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ಇದರ ಉಡುಪಿ ತಾಲೂಕು ವತಿಯಿಂದ ಜ್ಞಾನ ದೀಪ ಕಾರ್ಯಕ್ರಮದಡಿಯಲ್ಲಿ ಇಂದು ರಾಜೀವನಗರ ಸರಕಾರಿ ಶಾಲೆಗೆ ಸುಮಾರು ರೂಪಾಯಿ 70,000 ಮೌಲ್ಯದ ಡೆಸ್ಕ್ ಮತ್ತು ಬೆಂಚುಗಳನ್ನು ಹಸ್ತಾಂತರ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು 80 ಬಡಗುಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರು ಕೇಶವ ಕೋಟ್ಯಾನ್ ರವರು ವಹಿಸಿದ್ದರು. ಕಾರ್ಯಕ್ರಮದ ದೀಪ ಬೆಳಗಿಸಿ ಉದ್ಘಾಟನೆ ಮಾಡಿದ ತಾಲೂಕು ಜನಜಾಗೃತಿ ಸದಸ್ಯ ಆತ್ರಾಡಿ ಸತ್ಯಾನಂದ ನಾಯಕ್ ಇವರು ಯೋಜನೆ ಹುಟ್ಟುಬಂಧ ದಾರಿ ಮತ್ತು […]