ಮೇ 3ರಂದು ಉಡುಪಿಯಲ್ಲಿ “ಮರಳಿ ಮನಸಾಗಿದೆ” ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ

ಉಡುಪಿ: ಮರಳಿ ಮನಸಾಗಿದೆ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಮೇ 3ರಂದು ಸಂಜೆ 4.30ಕ್ಕೆೆ ಯಕ್ಷಗಾನ ಕಲಾಕೇಂದ್ರದ ಐವೈಸಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಚಿತ್ರದ ನಿರ್ಮಾಪಕ ಮುದೇಗೌಡ್ರು ನವೀನ್ ಕುಮಾರ್ ತಿಳಿಸಿದರು. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಸಮಾರಂಭದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಯಶ್ಪಾಲ್ ಎ.ಸುವರ್ಣ ಸಹಿತ ಹಲವಾರು ಮಂದಿ ಜನಪ್ರತಿನಿಧಿಗಳು ಹಾಗೂ ಗಣ್ಯರು ಭಾಗವಹಿಸಲಿದ್ದಾಾರೆ ಎಂದರು. ಉಡುಪಿ, ಮಂಗಳೂರು, ಸುರತ್ಕಲ್, ಚಿಕ್ಕಮಗಳೂರಿನಲ್ಲಿ ಚಿತ್ರೀಕರಣ ನಡೆದಿದೆ. ನಾಗರಾಜ್ ಶಂಕರ್ ನಿರ್ದೇಶಿಸಿರುವ […]