ನ.16, 17ರಂದು ಉಡುಪಿಯ ಕುಂತಳನಗರದಲ್ಲಿ ‘ಬೃಹತ್ ಉದ್ಯೋಗ ಮೇಳ’

ಉಡುಪಿ: ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್, ಕುಂತಳನಗರ ಇದರ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನ ವತಿಯಿಂದ ಎಂಆರ್ ಜಿ ಗ್ರೂಪ್ ನ ಪ್ರಾಯೋಜಕತ್ವದಲ್ಲಿ ಸತತ 3ನೇ ಬಾರಿಗೆ ಎರಡು ದಿನಗಳ ‘ಬೃಹತ್ ಉದ್ಯೋಗ ಮೇಳ’ ವನ್ನು ಇದೇ ನವೆಂಬರ್ 16 ಮತ್ತು 17ರಂದು ಮಣಿಪುರ ಗ್ರಾಮದ ಕುಂತಳನಗರದ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನಲ್ಲಿ ಆಯೋಜಿಸಲಾಗಿದೆ ಎಂದು ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಅಶೋಕ ಕುಮಾರ್ ಶೆಟ್ಟಿ ತಿಳಿಸಿದರು. ಉಡುಪಿಯಲ್ಲಿ ಇಂದು […]