ಎಂ ಐ ಟಿ ಕುಂದಾಪುರದಲ್ಲಿ 17ನೇ ಗ್ರಾಜುಯೇಷನ್ ಡೇ

ಕುಂದಾಪುರ: ಎಂ ಐ ಟಿ ಕುಂದಾಪುರದಲ್ಲಿ ವ 17ನೇ ಬ್ಯಾಚ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇದೇ ಸೆಪ್ಟೆಂಬರ್ 9 ರಂದು ಪದವಿ ಪ್ರದಾನ ಸಮಾರಂಭವನ್ನು ಏರ್ಪಡಿಸಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಲಾಯಿತು. ಮಿರಾಪ್ರ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ನ ಹಾರ್ಡ್ವೇರ್ ಇಂಜಿನಿಯರಿಂಗ್ ಉಪಾಧ್ಯಕ್ಷರಾದ ಶ್ರೀ ವಿನೋದ್ ಜಾನ್ ಮುಖ್ಯ ಅತಿಥಿಯಾಗಿದ್ದರು. ಶ್ರೀ ವಿನೋದ್ ಜಾನ್ ಅವರು ತಮ್ಮ ಪದವಿ ಪ್ರಧಾನ ಭಾಷಣದಲ್ಲಿ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಗುರಿಗಳನ್ನು ಹೊಂದಲು ಸಲಹೆ ನೀಡಿದರು ಮತ್ತು ಪ್ರಾಮಾಣಿಕತೆ, ವಿನಮ್ರತೆ ಮತ್ತು ಕಠಿಣ ಪರಿಶ್ರಮವು […]