ಉಡುಪಿ ನಗರದ ವಿವಿಧ ಭಾಗಗಳಲ್ಲಿ ವನಮಹೋತ್ಸವ

ಉಡುಪಿ: ಉಡುಪಿ ನಗರ ಬಿಜೆಪಿ ನೇತೃತ್ವದಲ್ಲಿ ನಡೆಯುತ್ತಿರುವ ವನಮಹೋತ್ಸವದ ಅಂಗವಾಗಿ ವಿವಿಧ ಭಾಗದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಕರಂಬಳ್ಳಿ ವಾರ್ಡಿನ ವೆಂಕಟರಮಣ ದೇವಸ್ಥಾನದ ಬಳಿ, ಮೂಡು ಸಗ್ರಿ ವಾರ್ಡಿನ ಬಾಲಾಜಿ ಲೇ ಔಟ್ ಬಳಿ, ಒಳಕಾಡು ವಾರ್ಡಿನ ಪಾಂಡು ಶೇರಿಗಾರ್ ಮನೆ ಬಳಿ, ಕಡಿಯಾಳಿ ವಾರ್ಡಿನ ಕಾತ್ಯಾಯಿನಿ ನಗರದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಡುಪಿ ನಗರ ಬಿಜೆಪಿ ವತಿಯಿಂದ […]