ಉಡುಪಿ: ನೇಜಾರು ಹತ್ಯೆ ಪ್ರಕರಣದ ವಿಚಾರಣೆ ತಡೆಯಾಜ್ಞೆ ತೆರವು: ಹೈಕೋರ್ಟ್ ಆದೇಶ

ಉಡುಪಿ: ನೇಜಾರು ತಾಯಿ ಮತ್ತು ಮಕ್ಕಳ ಬರ್ಬರ ಹತ್ಯೆ ಪ್ರಕರಣದ ವಿಚಾರಣೆ ಸಂಬಂಧ ನೀಡಿದ ತಡೆಯಾಜ್ಞೆಯನ್ನು ತೆರವುಗೊಳಿಸಿ ಆ.30ರಂದು ಆದೇಶ ಹೊರಡಿಸಿರುವ ಹೈಕೋರ್ಟ್ ನ್ಯಾಯಮೂರ್ತಿ ಮುಹಮ್ಮದ್ ನವಾಜ್, ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆಯನ್ನು ಮುಂದುವರೆಸುವಂತೆ ನಿರ್ದೇಶನ ನೀಡಿದ್ದಾರೆ. ಬೆದರಿಕೆಯ ಹಿನ್ನೆಲೆಯಲ್ಲಿ ಜಿಲ್ಲಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾ ಯಿಸುವಂತೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಗೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ […]