ಉಡುಪಿ:ನವಜಾತ ಶಿಶುವಿನ ಆರೈಕೆಗೆ ತಾಯಂದಿರು ಹೆಚ್ಚಿನ ಆದ್ಯತೆ ನೀಡಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ

ಉಡುಪಿ: ನವಜಾತ ಶಿಶುವಿನ ಅವಧಿಯು ಮಕ್ಕಳ ಜೀವನದಲ್ಲಿ ಅತ್ಯಂತ ನಿರ್ಣಾಯಕ ಅವಧಿಯಾಗಿದ್ದು,ಮಗುವಿಗೆ ಎದೆಹಾಲು, ಪೌಷ್ಠಿಕ ಆಹಾರ, ಒಂದು ವರ್ಷದ ಅವಧಿಯೊಳಗೆ ನೀಡುವುದರೊಂದಿಗೆ ಉತ್ತಮವಾಗಿ ಆರೈಕೆ ಮಾಡಿದ್ದಲ್ಲಿ ಮಗುವಿನ ಭವಿಷ್ಯದ ಬೆಳವಣಿಗೆ ಸಹ ಉತ್ತಮವಾಗಿರುತ್ತದೆ. ತಾಯಂದಿರು ಇದಕ್ಕೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು. ಅವರು ಶುಕ್ರವಾರ ನಗರದ ಸರಕಾರಿ ಕೂಸಮ್ಮ ಶಂಭು ಶೆಟ್ಟಿ ಹಾಗೂ ಹಾಜಿ ಅಬ್ದುಲ್ಲಾ ಮೆಮೋರಿಯಲ್ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ […]