ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ವಿತರಣೆ

ಉಡುಪಿ ಏ.30: ಸಾರ್ವಜನಿಕ ವಿತರಣಾ ಪದ್ದತಿಯಡಿಯಲ್ಲಿ  ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಏಪ್ರಿಲ್ ಮತ್ತು ಮೇ-2020ರ ಮಾಹೆಗೆ ಬಿಡುಗಡೆಯಾಗಿರುವ ಆಹಾರಧಾನ್ಯವನ್ನು ಮೇ-2020ರ ಮಾಹೆಯ ಪಡಿತರ ಚೀಟಿದಾರರಿಗೆ ಈ ಕೆಳಗಿನಂತೆ ವಿತರಿಸಲಾಗುವುದು. 1) ಅಂತ್ಯೋದಯ ಕಾರ್ಡಿನ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ಮತ್ತು ಕಾರ್ಡಿಗೆ 1 ಕೆಜಿ ತೊಗರಿಬೇಳೆ ಉಚಿತವಾಗಿ ವಿತರಿಸಲಾಗುವುದು. 2)ಪಿಹೆಚ್.ಹೆಚ್ (ಬಿಪಿಎಲ್) ಕಾರ್ಡಿನ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ಮತ್ತು ಕಾರ್ಡಿಗೆ 1 ಕೆಜಿ ತೊಗರಿಬೇಳೆ ಮತ್ತು […]