ಉಡುಪಿ: ಪಹಲ್ಗಾಮ್’ನ ಭಯೋತ್ಪಾದಕ ದಾಳಿಯ ವಿರುದ್ಧ ಕಾಂಗ್ರೆಸ್ ನಿಂದ ಪ್ರತಿಭಟನೆ

ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ, ಬ್ಲಾಕ್ ಮಹಿಳಾ ಕಾಂಗ್ರೆಸ್ ಹಾಗೂ ಬ್ಲಾಕ್ ಯುವ ಕಾಂಗ್ರೆಸ್ ನ ವತಿಯಿಂದ ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯ ವಿರುದ್ಧ ಉಡುಪಿಯ ಹುತಾತ್ಮರ ಸ್ಮಾರಕದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮೊಂಬತ್ತಿಯನ್ನು ಬೆಳಗಿಸಿ ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗೆ ಶೃದ್ದಾಂಜಲಿ ಅರ್ಪಿಸಲಾಯಿತು. ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ ಕಾಶ್ಮೀರದಲ್ಲಿ ನಡೆದಂತಹ ಉಗ್ರರ ಅಟ್ಟಹಾಸದಿಂದ ದೇಶದ 140 ಕೋಟಿ ಜನ ತಲೆತಗ್ಗಿಸುವಂತಾಗಿದೆ. ಹೆಚ್ಚಿನ ಭದ್ರತೆ ಇರಬೇಕಾದ ಸ್ಥಳದಲ್ಲಿ […]