ಪರಶುರಾಮ ಥೀಮ್ ಪಾರ್ಕ್ ವಂಚನೆ ಪ್ರಕರಣ: ಶಾಸಕರನ್ನು ಬಂಧಿಸುವ ಪ್ರಮೇಯ ಬರಬಹುದು- ಮುನಿಯಾಲು ಉದಯಕುಮಾರ್ ಶೆಟ್ಟಿ

ಉಡುಪಿ: ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ನಿರ್ಮಿತಿ ಕೇಂದ್ರದ ಇಂಜಿನಿಯರ್, ಅಧಿಕಾರಿಗಳು ಹಾಗೂ ಶಾಸಕರನ್ನು ಬಂಧಿಸುವ ಪ್ರಮೇಯ ಬರಬಹುದು ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿ ತಿಳಿಸಿದ್ದಾರೆ. ಕಾರ್ಕಳ ಪರಶುರಾಮ ಮೂರ್ತಿ ರಚಿಸಿದ ಕಲಾವಿದ ಕೃಷ್ಣ ನಾಯ್ಕ್ ಬಂಧನ ವಿಚಾರಕ್ಕೆ ಸಂಬಂಧಿಸಿ ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಬಡಪಾಯಿ ಕಲಾವಿದ ಕೃಷ್ಣನಾಯ್ಕ್ ನನ್ನು ಬಂಧಿಸಲಾಗಿದೆ. ಆದರೆ, ಕಣ್ಮರೆಯಾದ ಅರ್ಧ ಪರಶುರಾಮನ ಅರ್ಧ ಮೂರ್ತಿ ಎಲ್ಲಿದೆ?. ಸುಟ್ಟು […]