ಪರೀಕ ಸೌಖ್ಯವನ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಳದ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂಪನ್ನ

ಉತ್ತಮ ಆರೋಗ್ಯದಿಂದ ಮಾತ್ರ ಸತ್ಕಾರ್ಯ ಸಕಾರ; ಡಾ.ಡಿ.ವೀರೇಂದ್ರ ಹೆಗ್ಗಡೆ ಉಡುಪಿ: ಉತ್ತಮ ಆರೋಗ್ಯದಿಂದ ಮಾತ್ರ ಸತ್ಕಾರ್ಯಗಳನ್ನು ಮಾಡಲು ಸಾಧ್ಯ. ಎಲ್ಲರೂ ಭಗವಂತನಲ್ಲಿ ಪ್ರಾರ್ಥಿಸುವ ದೀರ್ಘಾಯುಷ್ಯಕ್ಕೆ ಉತ್ತಮ ಆರೋಗ್ಯ ಇದ್ದರೆ ಮಾತ್ರ ಪ್ರಯೋಜನ. ಆರೋಗ್ಯ ಸರಿ ಇಲ್ಲದಿದ್ದಲ್ಲಿ ದೀರ್ಘಾಯುಷ್ಯ ಹೊರೆಯಾಗಲಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ಪರೀಕ ಸೌಖ್ಯವನ ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಳದಲ್ಲಿ ಗುರುವಾರ ನಡೆದ ಅಷ್ಟಬಂಧ ಬ್ರಹ್ಮಕಲಶೋತ್ಸವ ಅಂಗವಾಗಿ ನಡೆದ ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಂಜನೇಯನ […]