ಎಪ್ರಿಲ್ 9 ರಿಂದ 13 ರವರೆಗೆ ಪೆರ್ಣಂಕಿಲ ದೇವಸ್ಥಾನದಲ್ಲಿ “ಭಕ್ತಿ ಸಿದ್ಧಾಂತೋತ್ಸವ – ರಾಮೋತ್ಸವ”

ಉಡುಪಿ: ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಎಪ್ರಿಲ್ 9ರಿಂದ 13ರ ವರೆಗೆ ‘ಭಕ್ತಿ ಸಿದ್ಧಾಂತೋತ್ಸವ – ಶ್ರೀ ರಾಮೋತ್ಸವ’ ಶೀರ್ಷಿಕೆಯಡಿ ವೈಭವದ ಮಹೋತ್ಸವ ನಡೆಯಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಮ್ಮೇಳನದ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ವಿದ್ವಾನ್ ನಿಟ್ಟೆ ಪ್ರಸನ್ನಾಚಾರ್ಯ ಅವರು, ಶ್ರೀ ಪೇಜಾವರ ಮಠ, ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠ ಪ್ರತಿಷ್ಠಾನ, ಅಖಿಲ ಭಾರತ ಮಾಧ್ವ ಮಹಾಮಂಡಲ ಇವುಗಳ ಆಶ್ರಯದಲ್ಲಿ ಹಾಗೂ ಇತರೆ ಸಂಘಟನೆಗಳ ಸಹಯೋಗದಲ್ಲಿ ಈ ಸಮ್ಮೇಳನ ನಡೆಯಲಿದೆ. ಎ. 10ರಂದು […]