ಉಡುಪಿ:ಪ್ರಧಾನಮಂತ್ರಿ ಫಸಲ್ ಬಿಮಾ ಹಿಂಗಾರು ಮತ್ತು ಬೇಸಿಗೆ ಹಂಗಾಮು ಯೋಜನೆ

ಉಡುಪಿ: ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಭತ್ತವನ್ನು ಗ್ರಾಮ ಪಂಚಾಯತ್ಮಟ್ಟದಲ್ಲಿ ಹಾಗೂ ಉದ್ದು ಮತ್ತು ನೆಲಗಡಲೆ ಬೆಳೆಗಳನ್ನು ಹೋಬಳಿ ಮಟ್ಟದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಹಿಂಗಾರು ಮತ್ತು ಬೇಸಿಗೆ ಹಂಗಾಮು 2024-25 ಯೋಜನೆಯ ಬೆಳೆ ವಿಮೆ ಯೋಜನೆಯಡಿ ನೋಂದಣಿಗಾಗಿ ಅಧಿಸೂಚಿಸಲಾಗಿದೆ. ಹಿಂಗಾರು ಮತ್ತು ಬೇಸಿಗೆ ಹಂಗಾಮಿಗೆ ಅಧಿಸೂಚಿತ ಬೆಳೆಗಳ ವಿವರ ಹೀಗಿದೆ: ಭತ್ತದ ಬೆಳೆಗೆ ಉಡುಪಿ ಹಾಗೂ ಕಾಪು ತಾಲೂಕಿನ ತಲಾ 2 ಗ್ರಾ.ಪಂಚಾಯತ್, ಬ್ರಹ್ಮಾವರ ತಾಲೂಕಿನ 7 ಗ್ರಾ.ಪಂಚಾಯತ್, ಕುಂದಾಪುರ […]