ಪಿ.ಎಂ ವಿಶ್ವಕರ್ಮ ಯೋಜನೆ: ನೋಂದಣಿಗೆ ಸೂಚನೆ

ಉಡುಪಿ: ಕೇಂದ್ರ ಸರ್ಕಾರವು ಪಿ.ಎಂ ವಿಶ್ವಕರ್ಮ ಯೋಜನೆಯಡಿ ಬಡಗಿತನ / ಮರಗೆಲಸ, ದೋಣಿ ತಯಾರಿಕೆ, ಶಸ್ತ್ರಾಸ್ತ್ರ ತಯಾರಿಕೆ, ಕಮ್ಮಾರಿಕೆ, ಸುತ್ತಿಗೆ ಮತ್ತು ಉಪಕರಣಗಳನ್ನು ತಯಾರಿಸುವವರು, ಬೀಗ ತಯಾರಕರು, ಆಭರಣ ತಯಾರಿಕೆ, ಕುಂಬಾರಿಕೆ, ಶಿಲ್ಪಿ, ಪಾದರಕ್ಷೆ ತಯಾರಿಕೆ /ಚರ್ಮಗಾರಿಕೆ, ಗಾರೆ ಕೆಲಸದವರು / ಕಲ್ಲು ಕುಟ್ಟಿಗ, ಬುಟ್ಟಿ / ಚಾಪೆ / ಕಸಪೊರಕೆ ತಯಾರಿಕರು / ತೆಂಗಿನನಾರಿನ ಕೆಲಸಗಾರರು, ಗೊಂಬೆ / ಆಟಿಕೆ ತಯಾರಕರು, ಕ್ಷೌರಿಕ, ಹೂ-ಮಾಲೆ ತಯಾರಕರು, ಅಗಸರು, ಟೈಲರ್, ಮೀನಿನ ಬಲೆಗಳನ್ನು ನೇಯ್ಗೆ ಮಾಡುವವರು ಮುಂತಾದ […]