ಬಡ ಜನರ ಬಿಪಿಎಲ್ ಕಾರ್ಡ್ ರದ್ದುಪಡಿಸಲು ಮುಂದಾದರೆ ರಾಜ್ಯವ್ಯಾಪಿ ಹೋರಾಟ: ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ: ಕಾಂಗ್ರೆಸ್ ಸರ್ಕಾರ ಬಡ ಜನರ ಬಿಪಿಎಲ್ ಕಾರ್ಡ್ ರದ್ದುಪಡಿಸುವ 6ನೇ ಗ್ಯಾರಂಟಿ ಜಾರಿಗೆ ತಯಾರಿ ನಡೆಸುತ್ತಿದೆ. ಮುಡಾ, ವಾಲ್ಮೀಕಿ ಸಹಿತ ವಿವಿಧ ಹಗರಣಗಳ ಮೂಲಕ ಕೋಟಿಗಟ್ಟಲೆ ಭ್ರಷ್ಟಾಚಾರ ನಡೆಸಿರುವ ಕಾಂಗ್ರೆಸ್ ಸರ್ಕಾರ ಇದೀಗ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ನಡೆಸಲು ಹೊರಟಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆರೋಪಿಸಿದರು. ಉಡುಪಿ ಪತ್ರಿಕಾಭವನದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಗ್ಯಾರೆಂಟಿಗಳ ಘೋಷಣೆಯ ಮೂಲಕ ಅಧಿಕಾರಕ್ಕೆ ಬಂದು ತಾನು ಘೋಷಿಸಿದ ಐದು ಗ್ಯಾರಂಟಿಗಳು ಕೂಡ […]