ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ತಂಬಾಕು ವಿರೋಧಿ ದಿನದ ಅಂಗವಾಗಿ ಬಿತ್ತಿಪತ್ರ ರಚನಾ ಸ್ಪರ್ಧೆ

ಉಡುಪಿ: ಶ್ರಿ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಕೌನ್ಸೆಲಿಂಗ್ ಘಟಕವು ವಿಶ್ವ ತಂಬಾಕು ವಿರೋಧಿ ದಿನದ ಅಂಗವಾಗಿ ದಿನಾಂಕ 27 ಮೇ 2025 ರಂದು ಬಿತ್ತಿಪತ್ರ ರಚನಾ ಸ್ಪರ್ಧೆಯನ್ನು ಆಯೊಜಿಸಿತ್ತು.ಈ ಸ್ಪರ್ಧೆಯಲ್ಲಿ ಇಂಜಿನಿಯರಿಂಗ್ ವಿಭಾಗ, ಎಂಬಿಎ ವಿಭಾಗ ಮತ್ತು ನಿರಾಮಯ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳು ತಂಬಾಕು ಸೇವನೆಯ ಹಾನಿಕಾರಕ ಪರಿಣಾಮವನ್ನು ತಿಳಿಸುವ ಬಿತ್ತಿ ಪತ್ರವನ್ನು ರಚಿಸುವ ಮೂಲಕ ತಂಬಾಕು ರಹಿತ ಜೀವನ ಶೈಲಿಯ ಮಹತ್ವವನ್ನು ತಿಳಿಸಿದರು. ಈ […]