ಉಡುಪಿ: ಡಿ.14ರಂದು ಲಯನ್ಸ್ ಜಿಲ್ಲೆ 317ಸಿ ಪ್ರಾಂತ್ಯ 1ರ ಪ್ರಾಂತೀಯ ಸಮ್ಮೇಳನ

ಉಡುಪಿ: ಉಡುಪಿ, ಶಿವಮೊಗ್ಗ, ಚಿತ್ರದುರ್ಗ ಮತ್ತು ದಾವಣಗೆರೆ ಕಂದಾಯ ಜಿಲ್ಲೆಗಳನ್ನೊಳಗೊಂಡ ಲಯನ್ಸ್ ಜಿಲ್ಲೆ 317ಸಿ ಪ್ರಾಂತ್ಯ 1ರ ಪ್ರಾಂತೀಯ ಸಮ್ಮೇಳನ “ಬೆಸುಗೆ” ಡಿ. 14ರ ಶನಿವಾರ ಸಂಜೆ 4ಗಂಟೆಗೆ ಉಡುಪಿ ಅಂಬಾಗಿಲಿನ ಅಮೃತ್ ಗಾರ್ಡನ್ ನಲ್ಲಿ ನಡೆಯಲಿದೆ ಎಂದು ಲಯನ್ಸ್ ಜಿಲ್ಲೆ 317ಸಿ ಪ್ರಾಂತ್ಯ 1ರ ಪ್ರಾಂತ್ಯಾಧ್ಯಕ್ಷ ಉಮರ್ ವಿ. ಎಸ್ ತಿಳಿಸಿದರು. ಉಡುಪಿ ಪತ್ರಿಕಾಭವನದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಮ್ಮೇಳನದಲ್ಲಿ ಜಿಲ್ಲೆಯಿಂದ 500ಕ್ಕೂ ಅಧಿಕ ಪ್ರತಿನಿಧಿಗಳು ಮತ್ತು ಆಹ್ವಾನಿತ ಗಣ್ಯರು ಭಾಗವಹಿಸುವ […]