ಉಡುಪಿ: ಪ್ರಿಯದರ್ಶಿನಿ ಪಿ. ಅವರ “ಕೀಕಾ” ಕೃತಿ ಲೋಕಾರ್ಪಣೆಯ ಸಮಾರಂಭ

ಉಡುಪಿ: ವೃತ್ತಿಯಲ್ಲಿ ಓರ್ವ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದುಕೊಂಡು ಪ್ರವೃತ್ತಿಯಲ್ಲಿ ಓದುವ, ಬರೆಯುವ ಹವ್ಯಾಸವನ್ನು ನೆಚ್ಚಿಕೊಂಡಿರುವ ಪ್ರಿಯದರ್ಶಿನಿ ಅವರ “ಕೀಕಾ” ಕೃತಿಯ ಬಿಡುಗಡೆ ಸಮಾರಂಭವು ಜು.12 ಶುಕ್ರವಾರ ಬೆಳಿಗ್ಗೆ ಗಂಟೆ 11ಕ್ಕೆ ಉಡುಪಿ ಅಜ್ಜರಕಾಡು ಪುರಭವನದಲ್ಲಿ ನಡೆಯಲಿದೆ. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಸಮಾರಂಭದ ಅಧ್ಯಕ್ಷತೆ ವಹಿಸಿ ಕೃತಿ ಬಿಡುಗಡೆ ಗೊಳಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಹಾಸ್ಯ ಕವಿ, ಲೇಖಕ ಶಾಂತರಾಜ ಐತಾಳ್, ಅತಿಥಿಗಳಾಗಿ ಕಸಾಪ ತಾಲೂಕು ಘಟಕದ ಅಧ್ಯಕ್ಷ ರವಿರಾಜ […]