ಉಡುಪಿ: ಪ್ರೊ.ಕು.ಶಿ.ಹರಿದಾಸ ಭಟ್ ಜಾನಪದ ಪ್ರಶಸ್ತಿಗೆ ಡಿ.ಕೆ. ರಾಜೇಂದ್ರ, ವಿಜಯಶ್ರೀ ಸಬರದ ಆಯ್ಕೆ

ಉಡುಪಿ: ಸಾಹಿತ್ಯ, ಶಿಕ್ಷಣ, ಆಡಳಿತ, ಸಂಘಟನೆ, ಜಾನಪದ ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ ತಮ್ಮ ಅನುಪಮ ಸಾಧನೆ ಸಿದ್ಧಿಗಳಿಂದ ಲೋಕವಿಖ್ಯಾತರಾದ ಪ್ರೊ.ಕು.ಶಿ.ಹರಿದಾಸ ಭಟ್ ಶತಮಾ ನೋತ್ಸವ ಜಾನಪದ ಪ್ರಶಸ್ತಿ-2024ಕ್ಕೆ ನಿವೃತ್ತ ಪ್ರಾದ್ಯಾಪಕರಾದ ಡಾ.ಡಿ.ಕೆ. ರಾಜೇಂದ್ರ ರನ್ನು ಆಯ್ಕೆ ಮಾಡಲಾಗಿದೆ. ಅದೇ ರೀತಿ ಪ್ರೊ.ಕು.ಶಿ.ಹರಿದಾಸ ಭಟ್ ಜಾನಪದ ಪ್ರಶಸ್ತಿ-2025ಕ್ಕೆ ಜಾನಪದ ವಿದ್ವಾಂಸೆ, ಲೇಖಕಿ ಡಾ.ವಿಜಯಶ್ರೀ ಸಬರದ ಅವರು ಆಯ್ಕೆ ಯಾಗಿದ್ದಾರೆ ಎಂದು ಉಡುಪಿಯ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ್ ಶೆಟ್ಟಿ ತಿಳಿಸಿದ್ದಾರೆ. ಈ ಎರಡೂ […]