ರಾಜ್ಯದ ಎಲ್ಲಾ ಪದವಿ ಕಾಲೇಜುಗಳಲ್ಲಿ ‘ಗಾಂಧಿ ಭಾರತ’ ಲಾಂಛನ ಅಳವಡಿಕೊಳ್ಳುವಂತೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಬೆಳಗಾವಿಯಲ್ಲಿ ಮಹಾತ್ಮಾ ಗಾಂಧೀಜಿ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಆಚರಣೆಯ ಸಲುವಾಗಿ ‘ಗಾಂಧಿ ಭಾರತ’ ಲಾಂಛನವನ್ನು ರಾಜ್ಯದ ಎಲ್ಲ ಪದವಿ ಕಾಲೇಜುಗಳು ಅಳವಡಿಕೊಳ್ಳುವಂತೆ ರಾಜ್ಯ ಸರಕಾರ ಆದೇಶಿಸಿದೆ. ಶುಕ್ರವಾರ ಕಾಲೇಜು ಶಿಕ್ಷಣ ಇಲಾಖೆಯು ಸುತ್ತೋಲೆ ಹೊರಡಿಸಿದ್ದು, ಗಾಂಧಿ ಭಾರತ ಕಾರ್ಯಕ್ರಮದ ಲಾಂಛನ ಎಲ್ಲ ಸರಕಾರಿ, ಖಾಸಗಿ ಮತ್ತು ಅನುದಾನರಹಿತ ಪದವಿ ಕಾಲೇಜುಗಳ ಪತ್ರವ್ಯವಹಾರ, ಲೆಟರ್ ಹೆಡ್, ಆಮಂತ್ರಣ ಪತ್ರಿಕೆ, ಸಭೆ-ಸಮಾರಂಭಗಳ ಬ್ಯಾನರ್, ಜಾಹೀರಾತು ಮತ್ತು ಇತರೆ ಪ್ರಚಾರ ಸಾಮಗ್ರಿಗಳಲ್ಲಿ ಕಡ್ಡಾಯವಾಗಿ ಅಳವಡಿಸಬೇಕು ಎಂದು ಸೂಚಿಸಿದೆ. ಮಹಾತ್ಮಾ […]