ಉಡುಪಿ: ಕರ್ನಾಟಕ ಬ್ಯಾಂಕ್ – ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

ಉಡುಪಿ: ಕರ್ನಾಟಕ ಬ್ಯಾಂಕ್ ತನ್ನ ಶತಮಾನೋತ್ಸವ ಸಂಭ್ರಮದ ಸಮಾಜ ಸೇವಾ ಚಟುವಟಿಕೆಗಳ ಅಂಗವಾಗಿ ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ನ ಬ್ರಾಹ್ಮಿ ಸಭಾಭವನದಲ್ಲಿ ಸಾರ್ವಜನಿಕ ಬಳಕೆಗಾಗಿ ಉತ್ಕೃಷ್ಟ ಗುಣಮಟ್ಟದ ಶುದ್ಧೀಕರಣ ಸಾಮರ್ಥ್ಯವನ್ನು ಹೊಂದಿರುವ ಯು.ವಿ. ಫಿಲ್ಟರೇಷನ್ ತಂತ್ರಜ್ಞಾನದ ಪ್ರತಿಷ್ಠಿತ ಕಲ್ಕೂರ ರೆಫ್ರಿಜರೇಶನ್ ಮತ್ತು ಕಿಚನ್ ಇಕ್ವಿಪ್ಮೆಂಟ್ ನಿರ್ಮಿತ ಶುದ್ದ ಬಿಸಿನೀರು, ಸಾಮಾನ್ಯ ಹಾಗೂ ತಣ್ಣೀರಿನ ಆಯ್ಕೆಗಳ ಮೂರು ನಳಿಕೆಗಳನ್ನು ಹೊಂದಿರುವ ಶುದ್ಧ ಕುಡಿಯುವ ನೀರಿನ ಎರಡು ಘಟಕಗಳನ್ನು ಕರ್ನಾಟಕ ಬ್ಯಾಂಕಿನ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಶ್ರೀ […]