ಉಡುಪಿಯಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆ: ತಗ್ಗು ಪ್ರದೇಶಗಳು ಜಲಾವೃತ

ಉಡುಪಿ: ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಉಡುಪಿಯ ನಗರದ ಕೆಲ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಶ್ರೀಕೃಷ್ಣಮಠದ ಪಾರ್ಕಿಂಗ್ ಪ್ರದೇಶ ಸಹಿತ ಮೂಡನಿಡಂಬೂರು, ಬೈಲಕೆರೆ, ಕಲ್ಸಂಕ, ಗುಂಡಿಬೈಲು ಮೊದಲಾದ ತಗ್ಗುಪ್ರದೇಶಗಳಿಗೆ ನೀರು ನುಗ್ಗಿದೆ. ಹಾಗೆ ನಗರದ ಹೊರವಲಯದ ಕೆಮ್ತೂರು, ಉದ್ಯಾವರ, ಬೊಳ್ಜೆ ಮೊದಲಾದ ತಗ್ಗುಪ್ರದೇಶಗಳು ಜಲಾವೃತವಾಗಿವೆ. ನಗರದ ಪ್ರಮುಖ ರಸ್ತೆಗಳಲ್ಲಿ ನೀರಿ ಹರಿಯುತ್ತಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಎಡೆಬಿಡದೆ ಮಳೆಯಾಗುತ್ತಿರುವುದರಿಂದ ಜನರ ಸಂಚಾರವು ವಿರಳವಾಗಿದೆ. ಕರಾವಳಿ ಭಾಗದಲ್ಲಿ ಮುಂದಿನ ನಾಲ್ಕು […]

ಉಡುಪಿ ಜಿಲ್ಲೆ: ಮೂರು ದಿನ ಭಾರೀ ಮಳೆಯ ನಿರೀಕ್ಷೆ, ಹವಾಮಾನ ಇಲಾಖೆ ಮುನ್ಸೂಚನೆ

ಉಡುಪಿ, ಮೇ 29: ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮೇ 31 ರಿಂದ ಮುಂದಿನ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚಿಸಿದೆ. ಪ್ರಸ್ತುತ ಉಡುಪಿ ಜಿಲ್ಲೆಯಲ್ಲಿ (ಮೇ 29 ರಮಧಾಹ್ನದ ವರದಿಯಂತೆ) ಹಳದಿ ಅಲರ್ಟ್ ಘೋಷಿಸಲಾಗಿದೆ ಅಂದರೆ ಸುಮಾರು 6.5 ಸೆಂ.ಮೀ ದಿಂದ 11.5 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ […]

ಉಡುಪಿ ಜಿಲ್ಲೆ: ಮೂರು ದಿನ ಭಾರೀ ಮಳೆಯ ನಿರೀಕ್ಷೆ, ಹವಾಮಾನ ಇಲಾಖೆ ಮುನ್ಸೂಚನೆ

ಉಡುಪಿ, ಮೇ 29: ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮೇ 31 ರಿಂದ ಮುಂದಿನ ಮೂರು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚಿಸಿದೆ. ಪ್ರಸ್ತುತ ಉಡುಪಿ ಜಿಲ್ಲೆಯಲ್ಲಿ (ಮೇ 29 ರಮಧಾಹ್ನದ ವರದಿಯಂತೆ) ಹಳದಿ ಅಲರ್ಟ್ ಘೋಷಿಸಲಾಗಿದೆ ಅಂದರೆ ಸುಮಾರು 6.5 ಸೆಂ.ಮೀ ದಿಂದ 11.5 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ […]