ಉಡುಪಿ:ಕಟ್ಟಡಗಳ ತ್ಯಾಜ್ಯ ನೀರನ್ನು ಮಳೆ ನೀರು ಹರಿಯುವ ಚರಂಡಿಗಳಿಗೆ ಬಿಡುತ್ತಿರುವವರ ವಿರುದ್ಧ ಶಿಸ್ತು ಕ್ರಮ

ಉಡುಪಿ: ಉಡುಪಿ ನಗರಸಭೆಯ ವ್ಯಾಪ್ತಿಯಲ್ಲಿ ಮಳೆ ನೀರು ಹರಿಯುವ ಚರಂಡಿಗಳಿಗೆ ವಸತಿ ಸಮುಚ್ಚಯ, ಹೋಟೆಲ್, ಇತ್ಯಾದಿ ವಾಣಿಜ್ಯ ಸಂಕೀರ್ಣಗಳ ಕೊಳಚೆ ನೀರನ್ನು ಅನಧಿಕೃತವಾಗಿ ಬಿಡುತ್ತಿರುವುದು ಕಂಡು ಬಂದಿದ್ದು, ಇದರಿಂದ ಕಲುಷಿತ ನೀರು ಕುಡಿಯುವ ನೀರಿನ ಮೂಲಗಳು ಸೇರಿ ನೆರೆಹೊರೆಯ ಬಾವಿಗಳ ನೀರು ಹಾಳಾಗುತ್ತಿದೆ ಹಾಗೂ ನೈರ್ಮಲ್ಯಕ್ಕೂ ತೊಂದರೆಯುಂಟಾಗುತ್ತಿದೆ. ನಗರಸಭಾ ವ್ಯಾಪ್ತಿಯಲ್ಲಿ ಇರುವ ವಸತಿ ಸಮುಚ್ಚಯ, ಹೋಟೆಲ್, ಇತ್ಯಾದಿ ವಾಣಿಜ್ಯ ಸಂಕೀರ್ಣಗಳ ಮಾಲೀಕರು ತಮ್ಮ ಕಟ್ಟಡದ ಕಲುಶಿತ ನೀರನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ವ್ಯವಸ್ಥೆ ಮಾಡಿಕೊಳ್ಳಬೇಕು. ಯಾವುದೇ ಕಟ್ಟಡ […]