ಉಡುಪಿ: ಜೂನ್ 3, 4 ರಂದು ‘ರಂಗಭೂಮಿ‌ ಆನಂದೋತ್ಸವ ಹಾಗೂ ಸಂಸ್ಕೃತಿ ಸಾಧಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಉಡುಪಿ: ರಂಗಭೂಮಿ ಉಡುಪಿ ಇದರ ಆಶ್ರಯದಲ್ಲಿ ತಲ್ಲೂರು ಫ್ಯಾಮಿಲಿ ಟ್ರಸ್ಟ್ ಉಡುಪಿ, ಕುತ್ಪಾಡಿ ಆನಂದ ಗಾಣಿಗರ ಕುಟುಂಬಸ್ಥರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ‌ ಸಹಯೋಗದೊಂದಿಗೆ ಇದೇ ಬರುವ ಜೂನ್ 3 ಮತ್ತು 4 ರಂದು ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ದಿ. ಕುತ್ಪಾಡಿ ಆನಂದ ಗಾಣಿಗರ ಸ್ಮರಣಾರ್ಥ ‘ರಂಗಭೂಮಿ‌ ಆನಂದೋತ್ಸವ- 2023’ ಕಾರ್ಯಕ್ರಮ ನಡೆಯಲಿದೆ‌.ಉಡುಪಿಯಲ್ಲಿಂದು‌ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ರಂಗಭೂಮಿ ಉಪಾಧ್ಯಕ್ಷ ಭಾಸ್ಕರ್ ರಾವ್ ಕಿದಿಯೂರು ಅವರು, ಜೂನ್ 3ರಂದು […]