ಉಡುಪಿ: ಫೆ.23ರಿಂದ ಮಾ.1 ರವರೆಗೆ ಸುಮನಸಾ ಕೊಡವೂರು ಸಂಸ್ಥೆಯ “ರಂಗಹಬ್ಬ-13” ನಾಟಕೋತ್ಸವ

ಉಡುಪಿ: ಸುಮನಸಾ ಕೊಡವೂರು ಸಂಸ್ಥೆಯ “ರಂಗಹಬ್ಬ – 13” ನಾಟಕೋತ್ಸವ ಇದೇ ಫೆ.23ರಿಂದ ಮಾ.1 ರವರೆಗೆ ಪ್ರತಿದಿನ ಸಂಜೆ 6.30ಕ್ಕೆ ಅಜ್ಜರಕಾಡಿನ ಭುಜಂಗ ಪಾರ್ಕ್‌ನ ಬಯಲುರಂಗ ಮಂದಿರದಲ್ಲಿ ನಡೆಯಲಿದೆ ಎಂದು ಸಂಸ್ಥೆಯ‌ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು ತಿಳಿಸಿದರು. ಈ ಬಗ್ಗೆ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಫೆ.23ರಂದು ಸಂಜೆ 6.30ಕ್ಕೆ ಸಾಹಿತಿ ಅರವಿಂದ ಮಾಲಗತ್ತಿ ನಾಟಕೋತ್ಸವವನ್ನು ಉದ್ಘಾಟಿಸಲಿದ್ದಾರೆ. ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರತಿದಿನ ರಂಗಸಾಧಕರಿಗೆ ಸನ್ಮಾನ, ಅದೃಷ್ಟ ಪ್ರೇಕ್ಷಕರಿಗೆ ಟ್ರಾವೆಲಿಂಗ್ ಬ್ಯಾಗ್‌ನ […]